Google search engine
ಮನೆಬಿಸಿ ಬಿಸಿ ಸುದ್ದಿಮುಂದಿನ ವರ್ಷ ಗುರುಭವನದಲ್ಲೇ ಶಿಕ್ಷಕರ ದಿನ

ಮುಂದಿನ ವರ್ಷ ಗುರುಭವನದಲ್ಲೇ ಶಿಕ್ಷಕರ ದಿನ

ತ್ವರಿತವಾಗಿ ಗುರುಭವನ ನಿರ್ಮಾಣಕ್ಕೆ ಕ್ರಮವಹಿಸಲಾಗಿದ್ದು, ಮುಂದಿನ ವರ್ಷ ಗುರುಭವನದಲ್ಲಿ ಶಿಕ್ಷಕರ ದಿನ ಆಚರಿಸಲಾಗುವುದು ಎಂದು ಶಾಸಕ ಕೆ. ವೈ. ನಂಜೇಗೌಡ ತಿಳಿಸಿದರು. ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಮಾಜಿ ರಾಷ್ಟ್ರಪತಿ ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಭಾಪುಲೆ ದಂಪತಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಮಾತನಾಡಿದರು. ಶಿಕ್ಷಕರು ಪಠ್ಯದ ಜೊತೆ ನೈತಿಕ ಮತ್ತು ಮಾನವೀಯ ಮೌಲ್ಯವನ್ನು ಬೋಧಿಸುತ್ತಾರೆ ಎಂದು ತಿಳಿಸಿದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!