Google search engine
ಮನೆUncategorizedಸಕ್ಕರೆ ಕಾರ್ಖಾನೆಯ ಹಾರುವ ಬೂದಿ ಸಮಸ್ಯೆಗೆ ರೈತರು ಹೈರಾಣು

ಸಕ್ಕರೆ ಕಾರ್ಖಾನೆಯ ಹಾರುವ ಬೂದಿ ಸಮಸ್ಯೆಗೆ ರೈತರು ಹೈರಾಣು

ಕೆಆ‌ರ್ ಪೇಟೆ ತಾಲೂಕಿನ ಮಾಕವಳ್ಳಿ ಗ್ರಾಮದ ಬಳಿ ಇರುವ ಕೋರಮಂಡಲ ಸಕ್ಕರೆ ಕಾರ್ಖಾನೆಯಿಂದ ಹಾರುವ ಬೂದಿ ಸಮಸ್ಯೆ ಎದುರಾಗಿದೆ. ಇದರಿಂದ ಮಾಕವಳ್ಳಿ, ಕರೋಟಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ರೈತರ ಜಮೀನಿನಲ್ಲಿ ಬೆಳೆದ ಬೆಳೆಗಳ ಮೇಲೆ ಈ ಹಾರುವ ಬೂದಿ ಬಿದ್ದು ಬೆಳೆಗಳು ಒಣಗುತ್ತಿವೆ. ಇದು ರೈತರನ್ನ ಕಂಗಾಲಾಗಿಸಿದ್ದು ಈ ಸಮಸ್ಯೆಯಿಂದ ಹೈರಾಣಾಗಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!