Home Uncategorized ಸರ್ವೆಪಲ್ಲಿ ಡಾ. ರಾಧಾಕೃಷ್ಣರವರ ಭಾವಚಿತ್ರ ಮೆರವಣಿಗೆ

ಸರ್ವೆಪಲ್ಲಿ ಡಾ. ರಾಧಾಕೃಷ್ಣರವರ ಭಾವಚಿತ್ರ ಮೆರವಣಿಗೆ

0

ಡಾ. ರಾಧಾಕೃಷ್ಣ ಸರ್ವಪಲ್ಲಿ ಇವರ ಜನ್ಮದಿನದ ಪ್ರಯುಕ್ತ ನಗರದಲ್ಲಿ ಡಾ.ರಾಧಾಕೃಷ್ಣ ಸರ್ವೆಪಲ್ಲಿ ಅವರ ಭಾವಚಿತ್ರ ಮೆರವಣಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ನಗರದ ಪ್ರವಾಸಿ ಮಂದಿರದಿಂದ ಹೊರಟ ಮೆರವಣಿಗೆಗೆ ಕೃಷಿ ಜಂಟಿ ನಿರ್ದೇಶಕ ಡಾ. ಮಂಜುನಾಥ್, ಬಿಇಓ ಕೆ ಎಸ್. ಚಾಲನೆ ನೀಡಿದರು. ಈ ಮೆರವಣಿಗೆಯಲ್ಲಿ ವಿವಿಧ ಕಾಲಾ ಮೇಳಗಳು ಪಾಲ್ಗೊಂಡು ಮೆರವಣಿಗೆಗೆ ಮೆರಗು ತಂದವು. ನಗರದ ಪ್ರವಾಸಿ ಮಂದಿರದಿಂದ ಹೊರಟ ಮೆರವಣಿಗೆ ಮುಖ್ಯ ರಸ್ತೆಯ ಮೂಲಕ ವಾಲ್ಮೀಕಿ ಕಲ್ಯಾಣ ಮಂಟಪಕ್ಕೆ ತಲುಪಿತು.

LEAVE A REPLY

Please enter your comment!
Please enter your name here

error: Content is protected !!