Google search engine
ಮನೆಬಿಸಿ ಬಿಸಿ ಸುದ್ದಿಸರ್ವೆಪಲ್ಲಿ ಡಾ. ರಾಧಾಕೃಷ್ಣರವರ ಭಾವಚಿತ್ರ ಮೆರವಣಿಗೆ

ಸರ್ವೆಪಲ್ಲಿ ಡಾ. ರಾಧಾಕೃಷ್ಣರವರ ಭಾವಚಿತ್ರ ಮೆರವಣಿಗೆ

ಡಾ. ರಾಧಾಕೃಷ್ಣ ಸರ್ವಪಲ್ಲಿ ಇವರ ಜನ್ಮದಿನದ ಪ್ರಯುಕ್ತ ನಗರದಲ್ಲಿ ಡಾ.ರಾಧಾಕೃಷ್ಣ ಸರ್ವೆಪಲ್ಲಿ ಅವರ ಭಾವಚಿತ್ರ ಮೆರವಣಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ನಗರದ ಪ್ರವಾಸಿ ಮಂದಿರದಿಂದ ಹೊರಟ ಮೆರವಣಿಗೆಗೆ ಕೃಷಿ ಜಂಟಿ ನಿರ್ದೇಶಕ ಡಾ. ಮಂಜುನಾಥ್, ಬಿಇಓ ಕೆ ಎಸ್. ಚಾಲನೆ ನೀಡಿದರು. ಈ ಮೆರವಣಿಗೆಯಲ್ಲಿ ವಿವಿಧ ಕಾಲಾ ಮೇಳಗಳು ಪಾಲ್ಗೊಂಡು ಮೆರವಣಿಗೆಗೆ ಮೆರಗು ತಂದವು. ನಗರದ ಪ್ರವಾಸಿ ಮಂದಿರದಿಂದ ಹೊರಟ ಮೆರವಣಿಗೆ ಮುಖ್ಯ ರಸ್ತೆಯ ಮೂಲಕ ವಾಲ್ಮೀಕಿ ಕಲ್ಯಾಣ ಮಂಟಪಕ್ಕೆ ತಲುಪಿತು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!