Google search engine
ಮನೆUncategorizedಜೈಲಿನಲ್ಲಿರುವ ನಟ ದರ್ಶನ್ ಭೇಟಿಯಾದ ಸಹೋದರ ದಿನಕರ್.

ಜೈಲಿನಲ್ಲಿರುವ ನಟ ದರ್ಶನ್ ಭೇಟಿಯಾದ ಸಹೋದರ ದಿನಕರ್.

ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಅವರೊಂದಿಗೆ ಪತ್ನಿ ವಿಜಯಲಕ್ಷ್ಮೀ ಮತ್ತು ಸಹೋದರ ದಿನಕ‌ರ್ ಇಂದು ಮಾತುಕತೆ ನಡೆಸಿದ್ದಾರೆ. ವಿಜಯಲಕ್ಷ್ಮೀ ಅವರು ವಾರದೊಳಗೆ 2ನೇ ಬಾರಿಗೆ ಪತಿಯನ್ನು ನೋಡಲು ಬಳ್ಳಾರಿ ಜೈಲಿಗೆ ಆಗಮಿಸಿದರು. ಈ ವೇಳೆ ವೇಳೆ ಜೈಲು ಅಧಿಕಾರಿಗಳು ಚಾಚೂ ತಪ್ಪದೆ ನಿಯಮಗಳನ್ನು ಪಾಲನೆ ಮಾಡಿದರು. ಸಂಜೆ 4. 30ರಿಂದ 5. 30ಕ್ಕೆ ಭೇಟಿಗೆ ಅವಕಾಶ ನೀಡಲಾಗಿತ್ತು. 20 ನಿಮಿಷ ಮುಂಚಿತವಾಗಿಯೇ ಬಂದು ವಿಸಿಟರ್ಸ್ ರೂಂ ನಲ್ಲಿ ವಿಜಯಲಕ್ಷ್ಮೀ ಅವರು ಕಾದು ಕುಳಿತಿದ್ದರು. ಬಳಿಕ ದರ್ಶನ್ ಭೇಟಿಯಾದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!