Google search engine
ಮನೆಬಿಸಿ ಬಿಸಿ ಸುದ್ದಿಗಣೇಶೋತ್ಸವ ಹಿನ್ನೆಲೆಯಲ್ಲಿ ಆರ್ ಎಸ್ ಎಸ್ ಆಕರ್ಷಕ ಪಥಸಂಚಲನ

ಗಣೇಶೋತ್ಸವ ಹಿನ್ನೆಲೆಯಲ್ಲಿ ಆರ್ ಎಸ್ ಎಸ್ ಆಕರ್ಷಕ ಪಥಸಂಚಲನ

ಗಣೇಶೋತ್ಸವ ಹಿನ್ನೆಲೆಯಲ್ಲಿ ಆರ್ ಎಸ್ ಎಸ್ ಕಾರ್ಯಕರ್ತರು ಧಾರವಾಡ ಶಿವಾಜಿ ವೃತ್ತದ ಸಾರ್ವಜನಿಕ ಗಣೇಶ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ, ಧಾರವಾಡ ನಗರದಾದ್ಯಂತ ಪಥಸಂಚಲನ ನಡೆಸಿದರು. ಭಾನುವಾರ ನಡೆದ ಆಕರ್ಷಕ ಗಣವೇಷಧಾರಿಗಳು ಪಥಸಂಚಲನದಲ್ಲಿ ಭಾಗವಹಿಸಿ ನಗರದಾದ್ಯಂತ ಸಂಚರಿಸಿದ್ದು, ದಾರಿಯುದ್ದಕ್ಕೂ ಜನರು ಪಥಸಂಚಲನವನ್ನು ಭಾರತ ಮಾತೆಗೆ ಜಯವಾಗಲಿ ಎಂದು ಜಯಘೋಷ ಹಾಕಿ ಸ್ವಾಗತಿಸಿದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!