Google search engine
ಮನೆಬಿಸಿ ಬಿಸಿ ಸುದ್ದಿರಾಜ್ಯದಲ್ಲಿ ಸಿಎಂ ಬದಲಾವಣೆಯ ಚರ್ಚೆ ವಿಚಾರ ಕಲಬುರಗಿಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ

ರಾಜ್ಯದಲ್ಲಿ ಸಿಎಂ ಬದಲಾವಣೆಯ ಚರ್ಚೆ ವಿಚಾರ ಕಲಬುರಗಿಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ

ರಾಜ್ಯದಲ್ಲಿ ಸಿಎಂ ಬದಲಾವಣೆಯ ಚರ್ಚೆ ವಿಚಾರ

ಕಲಬುರಗಿಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ

ಸಿಎಂ ಬದಲಾವಣೆ ವಿಚಾರ ಕೇವಲ ಮಾದ್ಯಮಗಳಲ್ಲಿ‌ಮಾತ್ರ ಚರ್ಚೆಯಾಗುತ್ತಿದೆ

ಸಿಎಂ ಬದಲಾವಣೆಯ ಪ್ರಸ್ತಾವನೆ ಹೈಕಮಾಂಡ್ ಮುಂದೆ ಇಲ್ಲ

ಹೈಕಮಾಂಡ್ ಮುಂದೆ ಅಂತಹ ಪ್ರಸ್ತಾವನೆ ಇದ್ದಿದ್ರೆ ಸ್ವಲ್ಪನಾದ್ರೂ ನಮಗೂ ಗೊತ್ತಾಗುತ್ತಿತ್ತಲ್ವಾ ?

ಎಂ.ಬಿ ಪಾಟೀಲ್ ಅವರು ಹೇಳಿದ್ದೇ ಬೇರೆ ಮಾಧ್ಯಮಗಳು ಅರ್ಥಸಿಕೊಂಡಿದ್ದೇ ಬೇರೆ

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ ವಿಚಾರ

ಜಗದೀಶ್ ಶೆಟ್ಟರ್ ಪಾಪ ಬಿಜೆಪಿ ಕತ್ತಿ ಯಿಂದಲೇ ಮಿನಿಸ್ಟರ್ ಆಗಲಿಲ್ಲಾ

ಮಾಜಿ ಸಿಎಂ ಗಳು ಬೆರೆ ರಾಜ್ಯದಿಂದ ಎಷ್ಡು ಜನ ಕೇಂದ್ರ ಸಚಿವರಾಗಿದ್ದಾರೆ ನೋಡಿ

ಕಲಬುರಗಿಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!