Google search engine
ಮನೆಕೃಷಿ2027 ಕ್ಕೆ ಎತ್ತಿನಹೊಳೆ ಯೋಜನೆ ನೀರು ಜನರಿಗೆ ತಲುಪಲಿದೆ: ಸಚಿವರ ಭರವಸೆ

2027 ಕ್ಕೆ ಎತ್ತಿನಹೊಳೆ ಯೋಜನೆ ನೀರು ಜನರಿಗೆ ತಲುಪಲಿದೆ: ಸಚಿವರ ಭರವಸೆ

ಈಗಾಗಲೇ ಮೊದಲ ಹಂತದ ಎತ್ತಿನಹೊಳೆ ಯೋಜನೆಯ ಕಾಮಗಾರಿಯು ಪೂರ್ಣಗೊಂಡಿದ್ದು ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಾಡಿದ್ದು 2027ನೇ ವರ್ಷದೊಳಗೆ ಸಂಪೂರ್ಣ ಕಾಮಗಾರಿ ಮುಗಿದು ತುಮಕೂರು ಜಿಲ್ಲೆಗೆ ನೀರು ಬರಲಿದ್ದು, ಜಿಲ್ಲೆಯ ಮಧುಗಿರಿ, ಪಾವಗಡ, ಕೊರಟಗೆರೆ ತಾಲೂಕಿನ 69 ಕೆರೆಗಳಿಗೆ ನೀರು ತಲುಪಲಿದ್ದು ಕೊರಟಗೆರೆ ತಾಲ್ಲೂಕಿನಲ್ಲಿ 39 ಕೆರೆಗಳು ತುಂಬಲಿದ್ದು ರೈತರಿಗೆ ಮತ್ತು ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಮಧ್ಯಮಕ್ಕೆ ಬೃಹ ಸಚಿವ ಪರಮೇಶ್ವ‌ರ್ ಸೋಮವಾರ ತಿಳಿಸಿದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!