Google search engine
ಮನೆಕಲೆ-ಕ್ರೀಡೆಗ್ರಾಪಂ ಮಟ್ಟದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಒತ್ತು: ಶಾಸಕ ಕಾಶಪ್ಪನವರ

ಗ್ರಾಪಂ ಮಟ್ಟದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಒತ್ತು: ಶಾಸಕ ಕಾಶಪ್ಪನವರ

ಕ್ರೀಡಾಕೂಟದಲ್ಲಿ ಯಶಸ್ಸುಗಳಿಸಲು ಪ್ರೋತ್ಸಾಹ ಅಗತ್ಯ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ತಿಳಿಸಿದರು. ನಗರದ ವೀರಮಣಿ ಭವನದಲ್ಲಿ ಕರ್ನಾಟಕ ರಾಜ್ಯ ಟಿ-10 ಟೆನ್ನಿಸ್ ಬಾಲ ಕ್ರಿಕೆಟ್ ಅಸೋಸಿಯೇಶನ್ ಹಾಗೂ ಹುನಗುಂದ ಸ್ಪೋರ್ಟ್ ಮತ್ತು ಕಲ್ಬರಲ್ ಆರ್ಗನೈಷನ್ ಇವರ ಸಹಯೋಗದಲ್ಲಿ ಕರ್ನಾಟಕ ಟಿ-10 ಟೆನ್ನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಶನ್ ಉದ್ಘಾಟಿಸಿ ಮಾತನಾಡಿ, ಪ್ರಸ್ತುತ ಗ್ರಾಮೀಣಾಭಿವೃದ್ಧಿ ಆಗಲುಮೂಲಭೂತ ಸೌಕರ್ಯಗಳ ಜತೆ ಗೆ ಮಕ್ಕಳಿಗೆ ಗ್ರಾಮ ಪಂಚಾಯತಿ ಮಟ್ಟದಲ್ಲಿ ಕ್ರೀಡಾಂಗಣ ನಿರ್ಮಾಣ ಅಗತ್ಯವಾಗಿದೆ ಎಂದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!