Google search engine
ಮನೆಕಲೆ-ಕ್ರೀಡೆತಾಲೂಕಿ ಮಟ್ಟದ ಕ್ರೀಡಾ ಕೂಟಕ್ಕೆ ಶಾಸಕ ಚಾಲನೆ

ತಾಲೂಕಿ ಮಟ್ಟದ ಕ್ರೀಡಾ ಕೂಟಕ್ಕೆ ಶಾಸಕ ಚಾಲನೆ

ಬಂಗಾರಪೇಟೆ ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಅನುಧಾನಿತ ಅನುಧಾನ ರಹಿತ ತಾಲೂಕು ಮಟ್ಟದ ಕ್ರೀಡಾ ಕೂಟಕ್ಕೆ ಶಾಸಕ ಎಸ್. ಎನ್ ನಾರಾಯಣಸ್ವಾಮಿಯವರು ಚಾಲನೆ ನೀಡಿದ್ರು. ಈ ವೇಳೆ ಮಾತನಾಡಿದ ಶಾಸಕ ನಾರಾಯಣಸ್ವಾಮಿಯವರು ಮಕ್ಕಳು ಯಾವುದೇ ದ್ವೇಶವಿಲ್ಲದೇ ಕ್ರೀಡೆಯನ್ನು ಆಡಬೇಕು. ಸೋಲು ಗೆಲುವು ಸಮಾನವಾಗಿ ಸ್ವೀಕರಿಸಬೇಕು ಎಂದರು. ಇನ್ನು ಮಕ್ಕಳನ್ನು ಊಟದ ವಿಚಾರವಾಗಿ ನಗೆಸಿದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!