Google search engine
ಮನೆಬಿಸಿ ಬಿಸಿ ಸುದ್ದಿಮಹಾದಾಯಿ ವಿಚಾರ ಬಿಜೆಪಿ ವಿರುದ್ಧ ವಾಗ್ದಾಳಿ

ಮಹಾದಾಯಿ ವಿಚಾರ ಬಿಜೆಪಿ ವಿರುದ್ಧ ವಾಗ್ದಾಳಿ

ಮಹಾದಾಯಿ ಯೋಜನೆ ಸಂಬಂಧಿಸಿದಂತೆ ಶೀಘ್ರದಲ್ಲೇ ಸರ್ವಪಕ್ಷಗಳ ಸಭೆ ಕರೆಯಲಾಗುವದು ಎಂದು ಸಚಿವ ಎಚ್ ಕೆ ಪಾಟೀಲ್ ಹೇಳಿದರು. ಅವರು ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಕಾಂಗ್ರೆಸ್ ನಿಂದ ಮಹಾದಾಯಿಗೆ ಹಿನ್ನಡೆ ಎನ್ನುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ನ್ಯಾಯಾಧಿಕರಣ ಎಂದು ಅರ್ಜಿ ಕೊಟ್ಟವರು ಯಾರು ಎಂದು ಪ್ರಶ್ನೆ ಮಾಡಿ, ಬಿಜೆಪಿಯವರು ಮಹಾದಾಯಿ ವಿಷಯದಲ್ಲಿ ರಾಜಕೀಯ ಮಾಡಬೇಡಿ ಎಂದು ವಾಗ್ದಾಳಿ ನಡೆಸಿದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!