Google search engine
ಮನೆಬಿಸಿ ಬಿಸಿ ಸುದ್ದಿಇ. ಡಿ ಮತ್ತು ಎಸ್‌ಐಟಿಯಿಂದ ಚಾರ್ಜ್‌ಶೀಟ್ ಸಲ್ಲಿಕೆ-ಪರಮೇಶ್ವರ್

ಇ. ಡಿ ಮತ್ತು ಎಸ್‌ಐಟಿಯಿಂದ ಚಾರ್ಜ್‌ಶೀಟ್ ಸಲ್ಲಿಕೆ-ಪರಮೇಶ್ವರ್

ವಾಲ್ಮೀಕಿ ಹಗರದಲ್ಲಿ ಮಾಜಿ ಸಚಿವ ನಾಗೇಂದ್ರ ಅವರ ಪಾತ್ರ ಇದೆ ಎಂದು ಇ. ಡಿ. ಯವರು ಹೇಳುತ್ತಿದ್ದಾರೆ. ಬೇಕಾದಷ್ಟು ಸಲ ಹಾಗೇ ಆಗುತ್ತದೆ. ಅವರು ಹೇಳಿರುವುದಕ್ಕೆ ನಮಗೆ ಸಾಕ್ಷ್ಯ ಸಿಕ್ಕಿರುವುದಿಲ್ಲ. ನಾವು ಹೇಳಿರುವುದಕ್ಕೆ ಅವರಿಗೆ ಸಾಕ್ಷ್ಯ ಸಿಕ್ಕಿರುವುದಿಲ್ಲ. ಬೇಕಾದಷ್ಟು ಸಲ ಹೀಗಾಗಿದೆ. ವಿವಿಧ ತನಿಖಾ ಸಂಸ್ಥೆಗಳ ತನಿಖಾ ವಿಧಾನವೇ ಬೇರೆ ಇರುತ್ತದೆ. ಆ ದೃಷ್ಟಿಯಿಂದ ಮಾಡುತ್ತಾರೆ. ಇ. ಡಿ. ಯವರು ಮತ್ತು ಎಸ್‌ಐಟಿಯವರು ಇಬ್ಬರು ಚಾರ್ಜ್‌ ಶೀಟ್ ಸಲ್ಲಿಸುತ್ತಾರೆ ಎಂದು ಗೃಹ ಸಚಿವ ಪರಮೇಶ್ವ‌ರ್ ಹೇಳಿದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!