ಯಾದಗಿರಿ ಜಿಲ್ಲಾ ಪಂಚಾಯತ ಹಾಗೂ ಶಿಕ್ಷಣ ಇಲಾಖೆ ವತಿಯಿಂದ ಶಿಕ್ಷಕರ ದಿನಾಚರಣೆ
ಯಾದಗಿರಿ ನಗರದ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ
ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪುರಸ್ಕಾರ
ಜ್ಯೋತಿ ಬೆಳಗಿಸುವ ಮೂಲಕ ಶಿಕ್ಷಕರ ದಿನಾಚರಣೆಗೆ ಚಾಲನೆ
ಸರ್ವಪಲ್ಲಿ ರಾಧಾಕೃಷ್ಣನ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಸಚಿವ ದರ್ಶನಾಪೂರ
ಕಾರ್ಯಕ್ರಮದಲ್ಲಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ, ಎಂಎಲ್ಸಿ ಚಂದ್ರಶೇಖರ ಪಾಟೀಲ್
ಪ್ರಾಥಮಿಕ, ಪ್ರೌಢ ಹಾಗೂ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರು ಸೇರಿ ಶಿಕ್ಷಕರು ಭಾಗಿ





