Home Uncategorized ಮಹಾರಾಷ್ಟ್ರ ಪಶ್ಚಿಮಘಟ್ಟದಲ್ಲಿ ಮುಂದುವರಿದ ಮಳೆಯಬ್ಬರ ಹಿನ್ನೆಲೆ..! ಯಾದಗಿರಿ ನಗರದ ಹೊರವಲಯದಲ್ಲಿರುವ ಭೀಮಾ ನದಿಗೆ ಹೆಚ್ಚಿದ ಒಳಹರಿವು

ಮಹಾರಾಷ್ಟ್ರ ಪಶ್ಚಿಮಘಟ್ಟದಲ್ಲಿ ಮುಂದುವರಿದ ಮಳೆಯಬ್ಬರ ಹಿನ್ನೆಲೆ..! ಯಾದಗಿರಿ ನಗರದ ಹೊರವಲಯದಲ್ಲಿರುವ ಭೀಮಾ ನದಿಗೆ ಹೆಚ್ಚಿದ ಒಳಹರಿವು

0
ಮಹಾರಾಷ್ಟ್ರ ಪಶ್ಚಿಮಘಟ್ಟದಲ್ಲಿ ಮುಂದುವರಿದ ಮಳೆಯಬ್ಬರ ಹಿನ್ನೆಲೆ..! ಯಾದಗಿರಿ ನಗರದ ಹೊರವಲಯದಲ್ಲಿರುವ ಭೀಮಾ ನದಿಗೆ ಹೆಚ್ಚಿದ ಒಳಹರಿವು

ಮಹಾರಾಷ್ಟ್ರ ಪಶ್ಚಿಮಘಟ್ಟದಲ್ಲಿ ಮುಂದುವರಿದ ಮಳೆಯಬ್ಬರ ಹಿನ್ನೆಲೆ..!

ಯಾದಗಿರಿ ನಗರದ ಹೊರವಲಯದಲ್ಲಿರುವ ಭೀಮಾ ನದಿಗೆ ಹೆಚ್ಚಿದ ಒಳಹರಿವು

ಅಪಾಯದ ಮಟ್ಟವನ್ನ ಮೀರಿ ಹರಿಯುತ್ತಿರುವ ಭೀಮಾ ನದಿ

ಗುರುಸುಣಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿಂದ ಭೀಮಾನದಿಗೆ ನೀರು ರಿಲೀಸ್

ಗುರುಸುಣಗಿ ಬ್ರಿಡ್ಜ್ ಕಂ ಬ್ಯಾರೇಜ್ 9 ಕ್ರಸ್ಟ್ ಗೇಟ್ ಮೂಲಕ 60 ಸಾವಿರ ಕ್ಯೂಸೆಕ್ ನೀರು ರಿಲೀಸ್

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸಣಗಿ ಬಳಿಯ ಬ್ಯಾರೇಜ್

ಈ ಹಿನ್ನೆಲೆ ನದಿ ಪಾತ್ರದ ಎರಡು ದೇಗುಲಕ್ಕೂ ಜಲದಿಗ್ಬಂದನ

ವೀರಾಂಜನೇಯ, ಕಂಗಳೇಶ್ವರ ದೇವಸ್ಥಾನ ಭಾಗಶಃ ಜಲಾವೃತ

ಭೀಮಾನದಿ ಪಾತ್ರದ ರೈತರಲ್ಲಿ ಆತಂಕ ಹೆಚ್ಚಿದ

LEAVE A REPLY

Please enter your comment!
Please enter your name here

error: Content is protected !!