Google search engine
ಮನೆUncategorizedಶಾಸಕ ಶರಣಗೌಡ ಕಂದಕೂರು ಅವರು ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿದರು

ಶಾಸಕ ಶರಣಗೌಡ ಕಂದಕೂರು ಅವರು ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿದರು

ಶಾಸಕ ಶರಣಗೌಡ ಕಂದಕೂರು ಅವರು ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿದರು

ಗುರುಮಠಕಲ್ ಶಾಸಕ ಶರಣಗೌಡ ಕಂದಕೂರು ಅವರು ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿದರು. ಯಾದಗಿರಿ ನಗರದ ಅಂಭಾ ಭವಾನಿ ಮಂದಿರದ ಮುಂಭಾಗದಲ್ಲಿ ಹಿಂದೂ ಮಹಾಗಣಪತಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದ್ದು. ನಿತ್ಯವೂ ಶ್ರೀ ಗಣೇಶನಿಗೆ ಮಹಾಮಂಗಳಾರತಿ ಹಾಗೂ ವಿಶೇಷ ಪೂಜೆ ಹಾಗೂ ಅನ್ನದಾಸೋಹ ಸೇವೆ ಕಾರ್ಯಕ್ರಮ ಮಾಡಿಕೊಂಡು ಬರಲಾಗುತಿದ್ದು.ಇಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರು ಅವರು ಶ್ರೀ ಗಣೇಶನಿಗೆ ಪೂಜೆ ಸಲ್ಲಿಸಿ ಗಣೇಶನ ಕೃಪೆಗೆ ಪಾತ್ರರಾದರು. ಈ ವೇಳೆ ಜೆಡಿಎಸ್ ಜಿಲ್ಲಾಧ್ಯಕ್ಷ ಸುಭಾಷ್ ಕಟಕಟಿ ಹಾಗೂ ಅನೇಕ ಭಕ್ತರು ಇದ್ದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!