Home Uncategorized ಸೆ. 17ರಂದು ಹಮ್ಮಿಕೊಂಡಿರುವ ಭಾರತೀಯ ಜನತಾ ಪಕ್ಷದ ನೂತನ ಕಾರ್ಯಾಲಯ ಉದ್ಘಾಟನೆ

ಸೆ. 17ರಂದು ಹಮ್ಮಿಕೊಂಡಿರುವ ಭಾರತೀಯ ಜನತಾ ಪಕ್ಷದ ನೂತನ ಕಾರ್ಯಾಲಯ ಉದ್ಘಾಟನೆ

0
ಸೆ. 17ರಂದು ಹಮ್ಮಿಕೊಂಡಿರುವ ಭಾರತೀಯ ಜನತಾ ಪಕ್ಷದ ನೂತನ ಕಾರ್ಯಾಲಯ ಉದ್ಘಾಟನೆ

ಆಳಂದ ಪಟ್ಟಣದಲ್ಲಿ ಸೆ. 17ರಂದು ಹಮ್ಮಿಕೊಂಡಿರುವ ಭಾರತೀಯ ಜನತಾ ಪಕ್ಷದ ನೂತನ ಕಾರ್ಯಾಲಯ ಉದ್ಘಾಟನೆ ಹಾಗೂ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಶಿಕಾರಿಪುರದ ಶಾಸಕ ಐ ವೈ ವಿಜೇಯೇಂದ್ರ ಹಾಗೂ ವಿಧಾನ ಪರಿಷತ ವಿಪಕ್ಷ ನಾಯಕ ಚಲುವಾದಿ ನಾರಾಯಣಸ್ವಾಮಿ ಆಗಮಿಸಲಿದ್ದಾರೆ. ಎಂದು ಬಿಜೆಪಿ ಮುಖಂಡ ಹರ್ಷಾನಂದ ಗುತ್ತೇದಾರ್ ತಿಳಿಸಿದ್ದಾರೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸೆ. 17ರಂದು ಆಳಂದ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಿರುವ ಭಾರತೀಯ ಜನತಾ ಪಕ್ಷದ ಕಚೇರಿಯನ್ನು ಅಂದು ಮಧ್ಯಾಹ್ನ 3 ಗಂಟೆಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜೇಯೇಂದ್ರ ಉದ್ಘಾಟಿಸಲಿದ್ದಾರೆ. ನಂತರ ಸಾಯಂಕಾಲ ಆಳಂದ ಮಾಜಿ ಶಾಸಕರು ಹಾಗೂ ಸ್ವಾತಂತ ಕೈ ಹೋರಾಟಗಾರರಾಗಿದ್ದ ದಿ. ಆಣ್ಣಾರಾವ ವೀರಭದ್ರಪ್ಪ ಪಾಟೀಲ ಅವರ ಜನ್ಮಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅದೇ ದಿನ ಸಾಯಂಕಾಲ ಆಳಂದ ಪಟ್ಟಣದ ಶ್ರೀರಾಮ ಮಾರುಕಟ್ಟೆ ಅವರಣದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾಗಣಪತಿಯ ದಶಮಾನೋತ್ಸವ ಹಾಗೂ ಬೃಹತ್ ಹಿಂದೂ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಲಿದ್ದಾರೆ. ಬೃಹತ ಹಿಂದೂ ಸಮಾವೇಶದಲ್ಲಿ ಗದಗಿನ ಜಗದ್ಗುರು ಸದಾಶಿವ ಮಹಾಸ್ವಾಮಿಗಳು ಆಶೀವರ್ಚಿನ ನೀಡಲಿದ್ದಾರೆ ಎಂದು ತಿಳಿಸಿದರು

LEAVE A REPLY

Please enter your comment!
Please enter your name here

error: Content is protected !!