Google search engine
ಮನೆUncategorizedಸರ್ಕಾರ ನಡೆ ಸಂತಸ ತಂದಿದೆ; ಕಾಂಗ್ರೆಸ್ ಯುವ ಮುಖಂಡ ರಾಜು ಮಾಳಗಿ

ಸರ್ಕಾರ ನಡೆ ಸಂತಸ ತಂದಿದೆ; ಕಾಂಗ್ರೆಸ್ ಯುವ ಮುಖಂಡ ರಾಜು ಮಾಳಗಿ

ಸರ್ಕಾರ ನಡೆ ಸಂತಸ ತಂದಿದೆ; ಕಾಂಗ್ರೆಸ್ ಯುವ ಮುಖಂಡ ರಾಜು ಮಾಳಗಿ

 

ಕಲಬುರಗಿ ಜಿಲ್ಲೆಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2500 ಕೋಟಿ ರೂ. ಪರಿಹಾರ ಘೋಷಣೆ ಮಾಡಿದ್ದಕ್ಕೆ ಕಾಂಗ್ರೆಸ್ ಯುವ ಮುಖಂಡ ರಾಜು ಮಾಳಗಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಅಫಜಲಪುರ, ಜೇವರ್ಗಿ, ಆಳಂದ, ಚಿತ್ತಾಪುರ, ಸೇಡಂ, ಚಿಂಚೋಳಿ ಸೇರಿದಂತೆ ಅನೇಕ ಹಳ್ಳಿಗಳು ಜಲಾವೃತಗೊಂಡು ಜನತೆ ಕಂಗಾಲಾಗಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರ ರೈತರ ಗೋಳು ಆಲಿಸಿ ಪರಿಹಾರ ನೀಡಿರುವುದು ಸಂತಸ ತಂದಿದೆ ಎಂದು ಅವರು ತಿಳಿಸಿದ್ದಾರೆ

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!