ಆರ್ಎಸ್ಎಸ್ ನಿಷೇಧಿಸುವಂತೆ ಮೋದಿಗೆ ಒತ್ತಾಯ ಮಾಡಿದ ಖರ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶುಕ್ರವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮತ್ತು ಭಾರತೀಯ ಜನತಾ ಪಕ್ಷ (BJP) ದೇಶದ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳಿಗೆ ಕಾರಣ ಎಂದು ಆರೋಪಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಅಭಿಪ್ರಾಯಗಳನ್ನು ಗೌರವಿಸಿದರೆ, ಆರ್ಎಸ್ಎಸ್ ಅನ್ನು ನಿಷೇಧಿಸಬೇಕು ಎಂದು ಖರ್ಗೆ ಒತ್ತಾಯಿಸಿದ್ದಾರೆ. ”ದೇಶದಲ್ಲಿರುವ ಎಲ್ಲಾ ತಪ್ಪುಗಳು ಮತ್ತು ಎಲ್ಲಾ ಕಾನೂನು ಸುವ್ಯವಸ್ಥೆ ಸಮಸ್ಯೆಗಳು ಬಿಜೆಪಿ ಮತ್ತು ಆರ್ಎಸ್ಎಸ್ನಿಂದ ಉಂಟಾಗಿವೆ’ ಎಂದು ಅವರು ಹೇಳಿದ್ದಾರೆ
ಆರ್ಎಸ್ಎಸ್ ನಿಷೇಧಿಸುವಂತೆ ಮೋದಿಗೆ ಒತ್ತಾಯ ಮಾಡಿದ ಖರ್ಗೆ
ಆರ್ಎಸ್ಎಸ್ ನಿಷೇಧಿಸುವಂತೆ ಮೋದಿಗೆ ಒತ್ತಾಯ ಮಾಡಿದ ಖರ್ಗೆ





