ಶ್ರೀ ರೇಣುಕಾ ಯಲ್ಲಮ್ಮ ದೇವಿ ತರುಣ ಸಂಘ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜೀರ್ಣೋದ್ಧಾರ ಸಂಘದ ವತಿಯಿಂದ ಸುದ್ದಿಗೋಷ್ಠಿ ನಡೆಸಿ ಇದೇ ಒಂಬತ್ತನೇ ತಾರೀಕು ಗಂಗಾನಗರದ ಪುರಾತನ ದೇವಾಲಯ ಶ್ರೀ ರೇಣುಕಾ ಯಲ್ಲಮ್ಮ ದೇವಿ ಹಾಗೂ ಪರುಶುರಾಮ ಅವರ ಮಹಾಕಾರ್ಯ ಪೂಜೆ ಇದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ತಿಳಿಸಿದ್ದಾರೆ
ಶ್ರೀ ರೇಣುಕಾ ಯಲ್ಲಮ್ಮ ದೇವಿ ತರುಣ ಸಂಘ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜೀರ್ಣೋದ್ಧಾರ ಸಂಘದ ವತಿಯಿಂದ ಸುದ್ದಿಗೋಷ್ಠಿ
ಶ್ರೀ ರೇಣುಕಾ ಯಲ್ಲಮ್ಮ ದೇವಿ ತರುಣ ಸಂಘ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜೀರ್ಣೋದ್ಧಾರ ಸಂಘದ ವತಿಯಿಂದ ಸುದ್ದಿಗೋಷ್ಠಿ





