ಬಾಂಗ್ಲಾದೇಶದ ಮೂಲಕ ಭಾರತದ ಮೇಲೆ ದಾಳಿ: ಲಷ್ಕರ್ ಉಗ್ರನ ಬೆದರಿಕೆ ದೆಹಲಿಯ ಕೆಂಪುಕೋಟೆ ಬಳಿ ಕಾರು ಸ್ಪೋಟ ಪ್ರಕರಣದ ಬೆನ್ನಲ್ಲೇ, ಲಷ್ಕರ್-ಎ-ತೈಬಾ ಉಗ್ರ ಸೈಫುಲ್ಲಾ ಸೈಫ್, ‘ಆಪರೇಷನ್ ಸಿಂಧೂರ’ದ ಪ್ರತೀಕಾರ ತೀರಿಸಿಕೊಳ್ಳಲು ಬಾಂಗ್ಲಾದೇಶದ ಮೂಲಕ ಭಾರತದ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ್ದಾನೆ. ಅ.30ರಂದು ಪಾಕಿಸ್ತಾನದ ಖೈರ್ಪುರ್ ತಮೇವಾಲಿಯಲ್ಲಿ ನಡೆದ ಪ್ಯಾಲಿಯಲ್ಲಿ ಈ ವಿಡಿಯೋ ಬಹಿರಂಗವಾಗಿದೆ. ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ನಡೆದ ಸ್ಫೋಟ ಹಿನ್ನೆಲೆಯಲ್ಲಿ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ
ಬಾಂಗ್ಲಾದೇಶದ ಮೂಲಕ ಭಾರತದ ಮೇಲೆ ದಾಳಿ: ಲಷ್ಕರ್ ಉಗ್ರನ ಬೆದರಿಕೆ
ಬಾಂಗ್ಲಾದೇಶದ ಮೂಲಕ ಭಾರತದ ಮೇಲೆ ದಾಳಿ: ಲಷ್ಕರ್ ಉಗ್ರನ ಬೆದರಿಕೆ





