Google search engine
ಮನೆUncategorizedಕುರ್ಚಿ ಕದನ, ರಾತ್ರೋರಾತ್ರಿ ದೌಡಾಯಿಸಿದ ವೇಣುಗೋಪಾಲ್

ಕುರ್ಚಿ ಕದನ, ರಾತ್ರೋರಾತ್ರಿ ದೌಡಾಯಿಸಿದ ವೇಣುಗೋಪಾಲ್

ಕುರ್ಚಿ ಕದನ, ರಾತ್ರೋರಾತ್ರಿ ದೌಡಾಯಿಸಿದ ವೇಣುಗೋಪಾಲ್

ಬೆಂಗಳೂರು: ಕುರ್ಚಿ ಕದನ, ರಾತ್ರೋರಾತ್ರಿ ದೌಡಾಯಿಸಿದ ವೇಣುಗೋಪಾಲ್ ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿ ಬಣಗಳ ನಡುವೆ ಜಟಾಪಟಿ ಮುಂದುವರಿದಿದೆ ಈ ನಡುವೆ, ಎಐಸಿಸಿ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಕೊಚ್ಚಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ ಅವರು ಯಾವುದೇ ರಾಜಕೀಯ ನಾಯಕರನ್ನು ಭೇಟಿಯಾಗದೆ, ಮಾಧ್ಯಮಗಳೊಂದಿಗೆ ಮಾತನಾಡದೆ ನೇರವಾಗಿ ಹೋಟೆಲ್ಗೆ ತೆರಳಿದ್ದು, ಇದು ಹೆಚ್ಚಿನ ಕುತೂಹಲಕ್ಕೆ ಕಾರಣವಾಗಿದೆ

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!