Google search engine
ಮನೆಬಿಸಿ ಬಿಸಿ ಸುದ್ದಿಕಾಳಿಂಗ ಸರ್ಪ ಹಿಡಿದು ಕಾಡಿಗೆ ಬಿಟ್ಟ ಪ್ರಶಾಂತ ಹುಲೇಕಲ್

ಕಾಳಿಂಗ ಸರ್ಪ ಹಿಡಿದು ಕಾಡಿಗೆ ಬಿಟ್ಟ ಪ್ರಶಾಂತ ಹುಲೇಕಲ್

ಬಿಸಲ ಬೇಗೆಗೆ ನೀರಿನ ಮೂಲ ಅರಸಿ ಬಂದ ಕಾಳಿಂಗ ಸರ್ಪವನ್ನು ರಕ್ಷಿಸಿ ಮರಳಿ ಕಾಡಿಗೆ ಬಿಟ್ಟ ಘಟನೆ ಶಿರಸಿಯ ಹೆಗಡೆಕಟ್ಟಾ ಗ್ರಾಮದಲ್ಲಿ ನಡೆದಿದೆ.

ಬಿಸಿಲ ಬೇಗೆಗೆ ತಂಪಿನ ಜಾಗ ಅರಿಸಿ ಬಂದ ಕಾಳಿಂಗ ಸರ್ಪ ಹೆಗಡೆಕಟ್ಟಾ ಗ್ರಾಮದಲ್ಲಿನ ಬಾವಿಯಲ್ಲಿದ್ದ ಸರ್ಪ ನೋಡಿ ಸ್ಥಳೀಯರು ನೋಡಿ ಹೆದರಿದ್ದಾರೆ. ಉರುಗ ರಕ್ಷಕ ಪ್ರಶಾಂತ್ ಹುಲೇಕಲ್ ಸ್ಥಳಕ್ಕಾಗಮಿಸಿ ಸುರಕ್ಷಿತವಾಗಿ ಹಿಡಿದು ಸ್ಥಳೀಯ ಅರಣ್ಯ ಭಾಗದಲ್ಲಿ ಬಿಟ್ಟಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!