Google search engine
ಮನೆಬಿಸಿ ಬಿಸಿ ಸುದ್ದಿಆರ್ ಎಸ್ ಎಸ್ ಸಭೆಗೆ ಹೋಗಿ ಕಾಂಗ್ರೆಸ್ ಕಾರ್ಯಕರ್ತರ ಗಲಾಟೆ

ಆರ್ ಎಸ್ ಎಸ್ ಸಭೆಗೆ ಹೋಗಿ ಕಾಂಗ್ರೆಸ್ ಕಾರ್ಯಕರ್ತರ ಗಲಾಟೆ

ಆರ್ ಎಸ್‌ ಎಸ್ ಸಭೆಗೆ ಹೋಗಿ ಕಾಂಗ್ರೆಸ್‌ ಕಾರ್ಯಕರ್ತರು ಗಲಾಟೆ ಮಾಡಿರುವ ಘಟನೆ ವೈಯಾಲಿಕಾವಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಭಾಷ್ಯಂ ಸರ್ಕಲ್ ಬಳಿ ಇಂದು ಯುಗಾದಿ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಸಭೆ ಸೇರಿದ್ರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಅಶ್ವಥ್ ನಾರಾಯಣ್ ಬೆಂಬಲಿಗರು ಈ ವೇಳೆ ಏಕಾ ಏಕಿ ಎಂಟ್ರಿ ಕೊಟ್ಟು ಕಾಂಗ್ರೆಸ್‌ ಕಾರ್ಯಕರ್ತರನ್ನ ಪ್ರಶ್ನೆ ಮಾಡಿದ್ದಾರೆ. ನೀತಿ ಸಂಹಿತೆ ಜಾರಿ ಇರೋ ಟೈಮಲ್ಲಿ ಹೇಗೆ ಪರ್ಮಿಷನ್ ಸಿಕ್ತು ಅಂತಾ ಪ್ರಶ್ನೆ ಮಾಡಿ ಗಲಾಟೆ ನಡೆಸಿದ್ದಾರೆ

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!