Google search engine
ಮನೆUncategorizedರಾಯಚೂರು: ಬಳ್ಳಾರಿ ಹಿಂಸಾಚಾರ ವರದಿ ಡಿಕೆಶಿಗೆ ತಲುಪಿಸಿದ ನಿಯೋಗ

ರಾಯಚೂರು: ಬಳ್ಳಾರಿ ಹಿಂಸಾಚಾರ ವರದಿ ಡಿಕೆಶಿಗೆ ತಲುಪಿಸಿದ ನಿಯೋಗ

ರಾಯಚೂರು: ಬಳ್ಳಾರಿ ಹಿಂಸಾಚಾರ ವರದಿ ಡಿಕೆಶಿಗೆ ತಲುಪಿಸಿದ ನಿಯೋಗ ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಘರ್ಷಣೆ ಮತ್ತು ಕಾಂಗ್ರೆಸ್ ಕಾರ್ಯಕರ್ತನ ಸಾವಿನ ಕುರಿತು ಮಾಜಿ ಸಚಿವ ಎಚ್. ಎಂ. ರೇವಣ್ಣ ನೇತೃತ್ವದ ಸತ್ಯಶೋಧನಾ ಸಮಿತಿಯು ಶುಕ್ರವಾರ ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ವರದಿ ಸಲ್ಲಿಸಿದೆ. ಸಮಿತಿಯು ಬಳ್ಳಾರಿಗೆ ಭೇಟಿ ನೀಡಿ ಸ್ಥಳೀಯ ಮುಖಂಡರು, ಕಾರ್ಯಕರ್ತರು ಮತ್ತು ನಿವಾಸಿಗಳೊಂದಿಗೆ ಸಂವಾದ ನಡೆಸಿ ಮಾಹಿತಿ ಸಂಗ್ರಹಿಸಿದೆ. ಹಿಂಸಾಚಾರಕ್ಕೆ ಕಾರಣವಾದ ಸಂಗತಿಗಳು ಮತ್ತು ಕಾರ್ಯಕರ್ತನ ಸಾವಿಗೆ ಕಾರಣಗಳನ್ನು ಖಚಿತಪಡಿಸಿಕೊಂಡು ವರದಿ ಸಿದ್ಧಪಡಿಸಲಾಗಿದೆ. ವರದಿ ಸ್ವೀಕರಿಸಿದ ಡಿ. ಕೆ. ಶಿವಕುಮಾರ್ ಅವರು, ಅದನ್ನು ಪರಿಶೀಲಿಸಿದ ನಂತರವೇ ಪ್ರತಿಕ್ರಿಯಿಸುವುದಾಗಿ ತಿಳಿಸಿದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!