Google search engine
ಮನೆUncategorizedಪ್ರಶಾಂತ ನಗರದ ಶ್ರೀ ಹನುಮಾನ ಮಂದಿರದಲ್ಲಿ ದಾಸ ಶ್ರೇಷ್ಠರಾದ ಶ್ರೀ ಪುರಂದರ ದಾಸರ ಆರಾಧನೆ ಅತ್ಯಂತ...

ಪ್ರಶಾಂತ ನಗರದ ಶ್ರೀ ಹನುಮಾನ ಮಂದಿರದಲ್ಲಿ ದಾಸ ಶ್ರೇಷ್ಠರಾದ ಶ್ರೀ ಪುರಂದರ ದಾಸರ ಆರಾಧನೆ ಅತ್ಯಂತ ವೈಭವದಿಂದ ನೆರವೇರಿತು

ಕಲಬುರಗಿಯ ಪ್ರಶಾಂತ ನಗರದ ಶ್ರೀ ಹನುಮಾನ ಮಂದಿರದಲ್ಲಿ ದಾಸ ಶ್ರೇಷ್ಠರಾದ ಶ್ರೀ ಪುರಂದರ ದಾಸರ ಆರಾಧನೆ ಅತ್ಯಂತ ವೈಭವದಿಂದ ನೆರವೇರಿತು ಅರ್ಚಕರಾದ ಗುಂಡಾಚಾರ್ಯ ನರಿಬೋಳ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ನಂತರ ಶ್ರೀ ಪುರಂದರ ದಾಸರ ಭಾವಚಿತ್ರದ ಮೆರವಣಿಗೆ, ಪಲ್ಲಕ್ಕಿ ಉತ್ಸವ, ಪಂ ಜಯತೀರ್ಥ ಆಚಾರ್ಯ ಅವರಿಂದ ಪ್ರವಚನ, ಶ್ರೀಮತಿ ಸಾವಿತ್ರಿ ಥಿಟೆ ಅವರಿಂದ ಸಂಗೀತ ಕಾರ್ಯಕ್ರಮ ಸೇರಿದಂತೆ ಅನೇಕ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವುಕಲಬುರಗಿಯ ಪ್ರಶಾಂತ ನಗರದ ಶ್ರೀ ಹನುಮಾನ ಮಂದಿರದಲ್ಲಿ ದಾಸ ಶ್ರೇಷ್ಠರಾದ ಶ್ರೀ ಪುರಂದರ ದಾಸರ ಆರಾಧನೆ ಅತ್ಯಂತ ವೈಭವದಿಂದ ನೆರವೇರಿತು. ಅರ್ಚಕರಾದ ಗುಂಡಾಚಾರ್ಯ ನರಿಬೋಳ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ನಂತರ ಶ್ರೀ ಪುರಂದರ ದಾಸರ ಭಾವಚಿತ್ರದ ಮೆರವಣಿಗೆ, ಪಲ್ಲಕ್ಕಿ ಉತ್ಸವ, ಪಂ ಜಯತೀರ್ಥ ಆಚಾರ್ಯ ಅವರಿಂದ ಪ್ರವಚನ, ಶ್ರೀಮತಿ ಸಾವಿತ್ರಿ ಥಿಟೆ ಅವರಿಂದ ಸಂಗೀತ ಕಾರ್ಯಕ್ರಮ ಸೇರಿದಂತೆ ಅನೇಕ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!