Google search engine
ಮನೆಬಿಸಿ ಬಿಸಿ ಸುದ್ದಿಮತದಾನ ಬಹಿಷ್ಕಾರದ ಎಚ್ಚರಿಕೆ ನೀಡಿದ ಕೃಷ್ಣಾಪುರ ಗ್ರಾಮಸ್ಥರು

ಮತದಾನ ಬಹಿಷ್ಕಾರದ ಎಚ್ಚರಿಕೆ ನೀಡಿದ ಕೃಷ್ಣಾಪುರ ಗ್ರಾಮಸ್ಥರು

ಮತಗಟ್ಟೆಯನ್ನು ನಮ್ಮ ಗ್ರಾಮದಲ್ಲಿ ಸ್ಥಾಪಿಸಬೇಕು ಎಂದು ಆಗ್ರಹಿಸಿ ಕೋಲಾರ ತಾಲೂಕಿನ ಕೃಷ್ಣಾಪುರ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರದ ಎಚ್ಚರಿಕೆ ನೀಡಲಾಗಿದೆ.

ಕೃಷ್ಣಾಪುರ ಗ್ರಾಮದ ಮತಗಟ್ಟೆಯನ್ನು ಪಕ್ಕದ ಗ್ರಾಮವಾದ ಅಮ್ಮನಲ್ಲೂರಿಗೆ ವರ್ಗಾಯಿಸಲಾಗಿದೆ. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಿದ್ದಾರೆ. ಗ್ರಾಮದಲ್ಲಿ ೨೦೦ ಮನೆಗಳಿದ್ದು, 360ಕ್ಕೂ ಹೆಚ್ಚು ಮತದಾರರಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!