Google search engine
ಮನೆಬಿಸಿ ಬಿಸಿ ಸುದ್ದಿಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರ ಅಧಿಕಾರಿಗಳ ಸಂಧಾನ ಸಭೆ ವಿಫಲ

ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರ ಅಧಿಕಾರಿಗಳ ಸಂಧಾನ ಸಭೆ ವಿಫಲ

ಶುದ್ಧ ನೀರಿಗಾಗಿ ಆಗ್ರಹಿಸಿ ದೊಡ್ಡಬಳ್ಳಾಪುರ ತಾಲೂಕಿನ ಎರಡು ಗ್ರಾಮ ಪಂಚಾಯ್ತಿಯ 18 ಗ್ರಾಮಗಳ ಗ್ರಾಮಸ್ಥರು ಚುನಾವಣೆ ಬಹಿಷ್ಕಾರ ಮಾಡಿದ್ದಾರೆ,

ಗ್ರಾಮಸ್ಥರ ಒಲೈಕೆಗೆ ಮುಂದಾದ ಅಧಿಕಾರಿಗಳು ಸಂಧಾನ ಸಭೆ ನಡೆಸಿದರು, ಮೂರನೇ ಸಂಸ್ಕರಣಾಘಟಕ ಸ್ಥಾಪನೆಯಾಗದ ಹೊರತು ಚುನಾವಣೆ ಬಹಿಷ್ಕಾರ ಹಿಂತೆಗೆದು ಕೊಳ್ಳುವುದಿಲ್ಲವೆಂದು ಹೋರಾಟಗಾರರು ಪಟ್ಟುಹಿಡಿದರು. ಚಿಕ್ಕ ಮತ್ತು ದೊಡ್ಡತುಮಕೂರು ಕೆರೆಗಳು ಈಗಾಗಲೇ ಹಾಳಾಗಿದ್ದು ಅಧಿಕಾರಿಗಳಿಂದ ಸ್ಪಂದನೆ ಸಿಗದೆ ಹಿನ್ನಲೆ ಚುನಾವಣೆ ಬಹಿಷ್ಕಾರ ಮಾಡಲಾಗಿದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!