ಕೊಡಗು, ಮೈಸೂರು ಜಿಲ್ಲೆಗೆ ಸಂಬಂಧಿಸಿದಂತೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಗೌಡ ಅವರು ಪ್ರಣಾಳಿಕೆ ಬಿಡುಗಡೆಗೊಳಿಸಿದರು. ಕೊಡಗು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ, ಮೈಸೂರು-ಕೊಡಗು ರೈಲು ಸಂಪರ್ಕ, ಐಟಿ-ಬಿಟಿ ಕಂಪೆನಿಗಳಲ್ಲಿ ಕೊಡಗಿನವರಿಗೆ ಆದ್ಯತೆ, ಸಮಗ್ರ ನೀರು ಸರಬರಾಜು ವ್ಯವಸ್ಥೆ, ಪಿರಿಯಾಪಟ್ಟಣದಲ್ಲಿ ಕೃಷಿ ಸಂಶೋಧನಾ ಕೇಂದ್ರ, ವೈದ್ಯಕೀಯ ಟ್ರಾಮಾ ಕೇಂದ್ರ ಸ್ಥಾಪನೆ, ಸೋಮವಾರಪೇಟೆಯಲ್ಲ ಟೆಕ್ನಾಲಜಿ ಪಾರ್ಕ್ ಇನ್ನಿತರ ಪ್ರಣಾಳಿಕೆ ಬಿಡುಗಡೆ ಮಾಡಿದರು.
ಮೈಸೂರು ಕೊಡಗು ಕ್ಷೇತ್ರದ ಕಾಂಗ್ರೇಸ ಪ್ರಣಾಳಿಕೆ ಬಿಡುಗಡೆ
RELATED ARTICLES
Recent Comments
ಮೇಲೆ Hello world!





