Google search engine
ಮನೆಬಿಸಿ ಬಿಸಿ ಸುದ್ದಿಎದ್ದೇಳು ಕರ್ನಾಟಕ ಒಕ್ಕೂಟದ ವತಿಯಿಂದ ಸುದ್ದಿಗೋಷ್ಟಿ

ಎದ್ದೇಳು ಕರ್ನಾಟಕ ಒಕ್ಕೂಟದ ವತಿಯಿಂದ ಸುದ್ದಿಗೋಷ್ಟಿ

ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ ಇಂದು ಎದ್ದೇಳು ಕರ್ನಾಟಕ ಒಕ್ಕೂಟದ ವತಿಯಿಂದ ಸುದ್ದಿಗೋಷ್ಟಿ ಹಮ್ಮಿಕೊಳ್ಳಲಾಗಿತ್ತು. ಈ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅಶ್ಷಿನಿ ಮದನಕರ್ ಅವರು ಮೇ ತಿಂಗಳ ಎರಡನೇ ತಾರೀಖಿನಂದು ಚೇಂಬರ್ ಆಫ್ ಕಾಮರ್ಸ್ ಸುಪರ್ ಮಾರ್ಕೆಟ್ ಕಲಬುರಗಿಯಲ್ಲಿ ‘ಸಮುದಾಯಗಳೊಂದಿಗೆ ಸಂವಾದ’ ಎಂಬ ಕಾರ್ಯಕ್ರಮ‌ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಗುಜರಾತ್’ನ ಶಾಸಕರಾದ ಜಿಗ್ನೇಶ್ ಮೇವಾನಿ ಅವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!