ಸುಲೇಪೇಟ ನಲ್ಲಿ ಕಾಂಗ್ರೇಸ್ ಪಕ್ಷದ ಪ್ರಚಾರ ಸಭೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೇಪೇಟ ಗ್ರಾಮದಲ್ಲಿ ಲೋಕಸಭೆ ಚುನಾವಣೆ ನಿಮಿತ್ಯ ವಾಗಿ ಶಾಸಕ ಡಾ. ಶರಣಪ್ರಕಾಶ್ ಪಾಟೀಲ್ ಅವರು ಸುಲೇಪೇಟ ನಲ್ಲಿ ಪ್ರಚಾರ ಸಭೆ ಹಮ್ಮಿಕೊಂಡಿದರು,
ಸುಲೇಪೇಟ ನಲ್ಲಿ ಕಾಂಗ್ರೇಸ್ ಪಕ್ಷದ ಪ್ರಚಾರ ಸಭೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೇಪೇಟ ಗ್ರಾಮದಲ್ಲಿ ಲೋಕಸಭೆ ಚುನಾವಣೆ ನಿಮಿತ್ಯ ವಾಗಿ ಶಾಸಕ ಡಾ. ಶರಣಪ್ರಕಾಶ್ ಪಾಟೀಲ್ ಅವರು ಸುಲೇಪೇಟ ನಲ್ಲಿ ಪ್ರಚಾರ ಸಭೆ ಹಮ್ಮಿಕೊಂಡಿದರು,