Google search engine
ಮನೆUncategorizedಜಲಪಾತ ಹರಿವು ಹೆಚ್ಚಳ: ನೀರಿನಲ್ಲಿ ಕೊಚ್ಚಿ ಹೋಗಿ 16 ಮಂದಿ ಸಾವು

ಜಲಪಾತ ಹರಿವು ಹೆಚ್ಚಳ: ನೀರಿನಲ್ಲಿ ಕೊಚ್ಚಿ ಹೋಗಿ 16 ಮಂದಿ ಸಾವು

ಜಲಪಾತಗಳಲ್ಲಿ ಏಕಾಏಕಿ ಪ್ರವಾಹ ಹೆಚ್ಚಾದ ಕಾರಣ ಜನರು ಪ್ರಾಣ ಭಯದಿಂದ ಓಡಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಪ್ರವಾಸಿಗರು ಕುರ್ತಾಲಂ ಜಲಪಾತದಲ್ಲಿ ಸ್ನಾನ ಮಾಡುತ್ತಿದ್ದರು. ಈ ವೇಳೆ ನೀರಿನ ಹರಿವು ಹೆಚ್ಚಾಗಿದೆ. ಇದರಿಂದ 16 ವರ್ಷದ ಅಶ್ವಿನ್ ಎಂಬ ಬಾಲಕ ಹೊಳೆಯಲ್ಲಿ ಕೊಚ್ಚಿ ಹೋಗಿದ್ದಾನೆ. ಬಾಲಕನನ್ನು ತಿರುನಲ್ವೇಲಿ ಮೂಲದವನೆಂದು ಗುರುತಿಸಲಾಗಿದೆ.ಈ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ದಿಢೀರ್ ಪ್ರವಾಹ ಉಂಟಾದಂತಿದೆ

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!