Google search engine
ಮನೆUncategorizedಕಲ್ಯಾಣ ಮಂಟಪದಲ್ಲಿ ಕ್ಯಾಮೆರಾಮ್ಯಾನ್ ಮೇಲೆ ಹಲ್ಲೆ.

ಕಲ್ಯಾಣ ಮಂಟಪದಲ್ಲಿ ಕ್ಯಾಮೆರಾಮ್ಯಾನ್ ಮೇಲೆ ಹಲ್ಲೆ.

ಶಮ್ಸ್ ಕಲ್ಯಾಣ ಮಂಟಪದಲ್ಲಿ ಮದುವೆ ಕಾರ್ಯಕ್ರಮ ನಡೆಯುತ್ತಿತ್ತು ಕಲ್ಯಾಣ ಮಂಟಪದಲ್ಲಿ ಕ್ಯಾಮೆರಾಮ್ಯಾನ್ ಮೇಲೆ ಹಲ್ಲೆ ನಡೆಸಲಾಗಿದೆ.

ಪ್ಲೇಟ್ ಎಸೆದು ದರ್ಪ ತೋರಿ ಹಲ್ಲೆ ಛಾಯಾಗ್ರಾಹಕ ಜಯಂತ್ ಎಂಬಾತನ ಮೇಲೆ ಹಲ್ಲೆ. ಮಧ್ಯರಾತ್ರಿ 2 ಗಂಟೆ ಸುಮಾರಿಗೆ ನಡೆದ ಘಟನೆ  ಭಾರತೀನಗರದ ಶಮ್ಸ್ ಕಲ್ಯಾಣ ಮಂಟಪದಲ್ಲಿ ನಡೆದ ಗಲಾಟೆ. ಶಮ್ಸ್ ಕಲ್ಯಾಣ ಮಂಟಪದಲ್ಲಿ ಮದುವೆ ಕಾರ್ಯಕ್ರಮ ನಡೆಯುತ್ತಿತ್ತು. ವಿಡಿಯೋ ಚಿತ್ರೀಕರಣ ವೇಳೆ ನಮ್ಮ ವಿಡಿಯೋ ತೆಗೆಯಬೇಡಿ ಎಂದಿದ್ದ ಕೆಲವರು. ಈ ವೇಳೆ ಬೇರೆಡೆ ವಿಡಿಯೋ ತೆಗೆಯುತ್ತಿದ್ದ ಛಾಯಾಗ್ರಾಹಕ. ಮತ್ತೆ ಆತನನ್ನ ಕರೆದು ಹಲ್ಲೆ ಮಾಡಿದ ಆರೋಪ. ಘಟನೆ ಸಂಬಂಧ ಭಾರತೀನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು. ಛಾಯಾಗ್ರಾಹಕ ಜಯಂತ್ ನಿಂದ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!