Google search engine
ಮನೆUncategorizedಹುಬ್ಬಳ್ಳಿಯ ಅಂಜಲಿ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಗೆ ಆಗ್ರಹ

ಹುಬ್ಬಳ್ಳಿಯ ಅಂಜಲಿ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಗೆ ಆಗ್ರಹ

ಹುಬ್ಬಳ್ಳಿಯಲ್ಲಿ ನಡೆದ ಅಂಜಲಿ ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಕೋಲಿ ಸಮಾಜದ ತಾಲೂಕು ಅಧ್ಯಕ್ಷ ರಾಮಲಿಂಗ ಬಾನಾರ್ ಅವರ ನೇತೃತ್ವದಲ್ಲಿ ಪದಾಧಿಕಾರಿಗಳು ಚಿತ್ತಾಪುರ ಪಟ್ಟಣದ ತಹಶೀಲ್ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ನಂತರ ಗ್ರೇಡ್ 2 ತಹಶಿಲ್ದಾರ್ ಅವರ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೋಲಿ ಸಮಾಜದ ಮುಖಂಡರಾದ ಮಲ್ಲಿಕಾರ್ಜುನ ಎಮ್ಮೆನೂರ್, ಬಸವರಾಜ ಚಿನ್ನಮಳ್ಳಿ, ಸುರೇಶ ಬೆನಕನಳ್ಳಿ, ಹಣಮಂತ ಸಂಕನೂರ, ತಮ್ಮಣ್ಣ ಡಿಗ್ಗಿ, ಗುಂಡು ಐನಾಪುರ, ದಶರಥ ದೊಡ್ಮನಿ, ರಾಜು ಹೋಳಿಕಟ್ಟಿ, ಭೀಮು ಹೋತಿನಮಡಿ, ಕರಣಕುಮಾರ್ ಅಲ್ಲೂರಕರ್ ಸೇರಿದಂತೆ ಕೋಲಿ ಸಮಾಜದ ಅನೇಕ ಮುಖಂಡರು ಹಾಗೂ ಪದಾಧಿಕಾರಿಗಳು ಇದ್ದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!